ಶಿವಮೊಗ್ಗ: ಶಿವಮೊಗ್ಗ ಕಂದಾಯ ಉಪವಿಭಾಗ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಇಬ್ಬರು ಪರಿಶಿಷ್ಟ ಜಾತಿಯ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತರು ಅರ್ಜಿಗಾಗಿ ಸಮಾಜ ಕಲ್ಯಾಣ ಇಲಾಖೆ, ಮಹಾದೇವಿ ಟಾಕೀಸ್ ಎದುರು, ಬಿ.ಹೆಚ್.ರಸ್ತೆ, ವಿದ್ಯಾನಗರ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.26 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 9480843194 /08182-240512 ಸಂಪರ್ಕಿಸಬಹುದು.



