ಬೆಂಗಳೂರು: ಕಿರಣ್ ಮಜುಂದಾರ್ ಟ್ವೀಟ್ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿ, ನಿರಂತರವಾಗಿ ಒಂದೂವರೆ ತಿಂಗಳಿಂದ ಅನಿರೀಕ್ಷಿತ ಮಳೆ ಆಗ್ತಿದೆ ಎಂದಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ದಿನಾ ಎಷ್ಟಾಗ್ತಿದೆ ಅಂತಾ ಆಯುಕ್ತರು ಮಾಹಿತಿ ಕೊಡ್ತಿದ್ದಾರೆ. ಸಿಕ್ಕಾಪಟ್ಟೆ ವೇಗದಲ್ಲಿ ಬೆಂಗಳೂರು ಬೆಳೆಯುತ್ತಿದೆ. ಸ್ವಲ್ಪ ಸಮಯ ಬೇಕಾಗುತ್ತೆ ಅಂತಾ ಸಿಎಂ ಹೇಳಿದ್ದಾರೆ. ಸಲಹೆ ಪಡೆಯಲು ಸಮಿತಿ ಕೂಡ ಮಾಡಿದ್ದಾರೆ. ಡಿಟೈಲ್ ರೂಟ್ ಮ್ಯಾಪ್ ಮಾಡ್ತಿದ್ದಾರೆ ಎಂದಿದ್ದಾರೆ.
ಟಾಸ್ಕ್ ಫೋರ್ಸ್ ಮಾಡಿದಾಗ ಕಿರಣ್ ಮಜುಂದಾರ್, ಮೊಹನ್ ದಾಸ್ ಪೈ ಎಲ್ಲಾ ಇರ್ತಾರೆ. ಈ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ ಎಂದರು.




