ವಕ್ಫ್ ವರದಿಯನ್ನು ಮುಚ್ಚಿಹಾಕಲು, ಹಗರಣದ ಬಗ್ಗೆ ಮೌನವಾಗಿರಲು ಅಂದಿನ ಸಿಎಂ ಯಡಿಯೂರಪ್ಪ ಅವರ ಪುತ್ರ Vijayendra Yediyurappa ಆಮಿಷ ಒಡ್ಡಿದ್ದಾರೆ ಎಂದು ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಿದ್ದೇ ಅನ್ವರ್ ಮಣಿಪ್ಪಾಡಿಯವರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಕ್ಫ್ ಆಸ್ತಿ ಕಬಳಿಕೆ ವಿಚಾರದಲ್ಲಿ ವಿಜಯೇಂದ್ರ ಅವರ ಆಮಿಷದ ಬಗ್ಗೆ ಪ್ರಧಾನಿ Narendra Modi ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ ಎಂದೂ ಅವರು ಹೇಳಿದ್ದರು.
ಈಗ ಏಕಾಏಕಿ ಅವರು ಮಾತು ಬದಲಿಸುವ ಹಿಂದೆ ಯಾವ ಒತ್ತಡ ಕೆಲಸ ಮಾಡುತ್ತಿದೆ? ವಿಜಯೇಂದ್ರ ಹಾಗೂ ಭೂಕಬಳಿಕೆ ಹಗರಣದ ಇತರೆ ಪಾಲುದಾರರು ಇದರ ಹಿಂದಿದ್ದಾರಾ? ಮಣಿಪ್ಪಾಡಿ ಅವರ ಪತ್ರದ ಬಗ್ಗೆ ಮೌನ ವಹಿಸಿ ವಕ್ಫ್ ಆಸ್ತಿ ಕಬಳಿಕೆಗೆ ಪರೋಕ್ಷ ಬೆಂಬಲ ನೀಡಿದ್ದ ಪ್ರಧಾನಿ ಮೋದಿ ಹಾಗೂ ಕೇಂದ್ರದ ಬಿಜೆಪಿ ನಾಯಕರ ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ?
– ಕೆಪಿಸಿಸಿ
https://www.facebook.com/share/p/1BEdSDyrR8




