ದೂರವಾಣಿ ಮೂಲಕ ಸಂಧಾನ ನಡೆಸಿದ ಗೃಹಸಚಿವ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಬೆಂಗಳೂರು: ಬೆಂಗಳೂರು ಭೇಟಿ ನಡುವೆಯೇ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ ಅಮಿತ್ ಶಾ, ಕೆ.ಎಸ್.ಈಶ್ವರಪ್ಪ ಅವರ ಅಹವಾಲು ಆಲಿಸಿ, ಈ ಕುರಿತು ಹೆಚ್ಚಿನ ಮಾತುಕತೆಗಾಗಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
ಇದಕ್ಕೆ ಒಪ್ಪಿದ ಈಶ್ವರಪ್ಪ ದೆಹಲಿಗೆ ಬರುತ್ತೇನೆ. ಆದರೆ ಪಕ್ಷವನ್ನು ಕುಟುಂಬದ ಮುಷ್ಟಿಯಿಂದ ಪಾರು ಮಾಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆ. ಹೀಗಾಗಿ ನಾನು ಸ್ಪರ್ಧೆ ಮಾಡುವ ನಿರ್ಧಾರ ಅಚಲ ಎಂದರು.
ಅದಕ್ಕೆ ಅವರು ಎಲ್ಲವನ್ನೂ ಸುದೀರ್ಘವಾಗಿ ಮಾತನಾಡೋಣ ನಾಳೆ ದೆಹಲಿಗೆ ಬನ್ನಿ ಎಂದು ಬಂಡಾಯ ನಾಯಕ ಈಶ್ವರಪ್ಪ ಅವರಿಗೆ ಕರೆನೀಡಿದ್ದಾರೆ.



