ದಾವಣಗೆರೆ: ಭಾರತೀಯ ಅಂಚೆ ಇಲಾಖೆ ವತಿಯಿಂದ ಡಿಸೆಂಬರ್ 8 ರವರೆಗೆ ನನ್ನ ಆದರ್ಶ ವ್ಯಕ್ತಿಗೆ ಪತ್ರ ಎಂಬ ವಿಷಯ ಕುರಿತು ಢಾಯಿ ಆಖರ ಪತ್ರ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಅಂಚೆ ವಿಭಾಗದ ಅಧೀಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
18 ವರ್ಷ ವಯೋಮಾನದೊಳಗಿನವರು, ಮೇಲ್ಪಟ್ಟವರು ಇನ್ನ್ಯಾಂಡ್ ಲೆಟರ್ ಕಾರ್ಡ್ನಲ್ಲಿ 500 ಪದಗಳು, ಎನ್ವಲಪ್ ಕವರ್ ನಲ್ಲಿ 1000 ಪದಗಳ ಪತ್ರಗಳನ್ನು ಇಂಗ್ಲೀಷ್, ಹಿಂದಿ, ಕನ್ನಡ ಭಾಷೆಯಲ್ಲಿ ಬರೆದು ಅಂಚೆ ಅಧೀಕ್ಷಕರು, ದಾವಣಗೆರೆ ವಿಭಾಗಕ್ಕೆ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ಸಂತೋಷ್.ಬಿ ಮೊ.ಸಂ:8861126883 ನ್ನು ಸಂಪರ್ಕಿಸಬಹುದು.




