ದಾವಣಗೆರೆ: ಭಾರತೀಯ ಅಂಚೆ ಇಲಾಖೆ ವತಿಯಿಂದ ಡಿಸೆಂಬರ್ 8 ರವರೆಗೆ ನನ್ನ ಆದರ್ಶ ವ್ಯಕ್ತಿಗೆ ಪತ್ರ ಎಂಬ ವಿಷಯ ಕುರಿತು ಢಾಯಿ ಆಖರ ಪತ್ರ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಅಂಚೆ ವಿಭಾಗದ ಅಧೀಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
18 ವರ್ಷ ವಯೋಮಾನದೊಳಗಿನವರು, ಮೇಲ್ಪಟ್ಟವರು ಇನ್ನ್ಯಾಂಡ್ ಲೆಟರ್ ಕಾರ್ಡ್ನಲ್ಲಿ 500 ಪದಗಳು, ಎನ್ವಲಪ್ ಕವರ್ ನಲ್ಲಿ 1000 ಪದಗಳ ಪತ್ರಗಳನ್ನು ಇಂಗ್ಲೀಷ್, ಹಿಂದಿ, ಕನ್ನಡ ಭಾಷೆಯಲ್ಲಿ ಬರೆದು ಅಂಚೆ ಅಧೀಕ್ಷಕರು, ದಾವಣಗೆರೆ ವಿಭಾಗಕ್ಕೆ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ಸಂತೋಷ್.ಬಿ ಮೊ.ಸಂ:8861126883 ನ್ನು ಸಂಪರ್ಕಿಸಬಹುದು.




