ದೆಹಲಿ / ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಅಖಾಡ ಸಜ್ಜಾಗಿದ್ದು, 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಮೂರು ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳನ್ನು ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಯಾರಿಗೆ ಎಲ್ಲಿ ಟಿಕೆಟ್?
- ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ (ಪತ್ನಿ ಶಶಿಕಲಾ ಜೊಲ್ಲೆ ನಿಪ್ಪಾಣಿ ಶಾಸಕಿ) – ರಮೇಶ್ ಕತ್ತಿ ಬಂಡಾಯ ಸಾಧ್ಯತೆ
- ಬಾಗಲಕೋಟೆ – ಪಿ.ಸಿ.ಗದ್ದಿಗೌಡರ್
- ಬಿಜಾಪುರ – ರಮೇಶ್ ಜಿಗಜಿಣಗಿ
- ಗುಲಬರ್ಗಾ – ಉಮೇಶ್ ಜಾಧವ್
- ಬೀದರ್ – ಭಗವಂತ ಖೂಬಾ
- ಕೊಪ್ಪಳ – ಡಾ.ಬಸವರಾಜ ತ್ಯಾವಟೂರು
- ಬಳ್ಳಾರಿ – ಬಿ.ಶ್ರೀರಾಮುಲು (ಜನಾರ್ದನ ರೆಡ್ಡಿ, ಕರುಣಾಕರರೆಡ್ಡಿ, ಸೋಮಶೇಖರ ರೆಡ್ಡಿ ಸಂಬಂಧಿ)
- ಹಾವೇರಿ – ಬಸವರಾಜ ಬೊಮ್ಮಾಯಿ (ಮಾಜಿ ಸಿಎಂ ಎಸ್.ಆರ್.ಬೊಮ್ಮಾಯಿ ಪುತ್ರ)
- ಧಾರವಾಡ – ಪ್ರಹ್ಲಾದ್ ಜೋಷಿ
- ದಾವಣಗೆರೆ – ಗಾಯತ್ರಿ ಸಿದ್ದೇಶ್ವರ್ (ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ) – ಎಂ.ಪಿ.ರೇಣುಕಾಚಾರ್ಯ ಬಂಡಾಯ ಸಾಧ್ಯತೆ
- ಶಿವಮೊಗ್ಗ – ಬಿ.ವೈ.ರಾಘವೇಂದ್ರ – ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಂಡಾಯ ಸಾಧ್ಯತೆ
- ಉಡುಪಿ-ಚಿಕ್ಕಮಗಳೂರು – ಕೋಟ ಶ್ರೀನಿವಾಸ ಪೂಜಾರಿ – ಸಿ.ಟಿ.ರವಿ ಒಳೇಟು ಕೊಡುವ ಸಾಧ್ಯತೆ
- ದಕ್ಷಿಣ ಕನ್ನಡ – ಕ್ಯಾಪ್ಟನ್ ಬ್ರಿಜೇಶ್ ಚೌಟಾ – ನಳಿನ್ ಕುಮಾರ್ ಕಟೀಲ್ ಒಳೇಟು ಕೊಡುವ ಸಾಧ್ಯತೆ
- ತುಮಕೂರು – ವಿ.ಸೋಮಣ್ಣ – ಹಾಲಿ ಸಂಸದ ಬಸವರಾಜ್ ಒಳೇಟು ಕೊಡುವ ಸಾಧ್ಯತೆ
- ಮೈಸೂರು – ಕೊಡಗು – ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
- ಚಾಮರಾಜನಗರ – ಎಸ್.ಬಾಲರಾಜು
- ಬೆಂಗಳೂರು ಗ್ರಾಮಾಂತರ – ಡಾ.ಸಿ.ಎನ್.ಮಂಜುನಾಥ (ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಅಳಿಯ)
- ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
- ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್
- ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ (ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಸಂಬಂಧಿ)




