33 ವರ್ಷಗಳ ಅಮೋಘ ರಾಜಕೀಯ ಪಯಣಕ್ಕೆ ಮಾಜಿ ಪ್ರಧಾನಿ, ಜಗತ್ತು ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞ, ಮುತ್ಸದ್ಧಿ ರಾಜಕಾರಣಿ ಮನಮೋಹನ್ ಸಿಂಗ್ ಅವರು ವಿದಾಯ ಹೇಳಿದ್ದಾರೆ. ಅವರು ಇವತ್ತು ರಾಜ್ಯ ಸಭೆಯ ಸದಸ್ಯತ್ವದ ಕೊನೆಯ ದಿನ ಪೂರ್ತಿಗೊಳಿಸಿ ನಿವೃತ್ತಿಯಾಗಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಬರೊಬ್ಬರಿ 10 ವರ್ಷಗಳ ಕಾಲ ಪ್ರಧಾನಿಯಾಗಿ ಭಾರತವನ್ನು ಸದೃಢವಾದ ಆರ್ಥಿಕ ಶಕ್ತಿಯಾಗಿ ರೂಪಿಸಿದ್ದರಲ್ಲಿ ಮನಮೋಹನ್ ಸಿಂಗ್ ಅವರ ಪಾತ್ರ ತುಂಬ ದೊಡ್ಡದು.

ಮನಮೋಹನ್ ಸಿಂಗ್ ಅವರು ವಿತ್ತ ಸಚಿವರಾಗಿದ್ದಾಗ 1991ರಲ್ಲಿ ಅಳವಡಿಸಿದ ಉದಾರೀಕರಣ ನೀತಿ ಭಾರತದ ಆರ್ಥಿಕ ಬೆಳವಣಿಗೆಗೆ ಭದ್ರ ಬುನಾದಿಯಾಗಿದ್ದು ಈಗ ಇತಿಹಾಸ.

ಭಾರತವನ್ನು ಶ್ರೇಷ್ಠವಾಗಿಸಿದ ಮುತ್ಸದ್ಧಿ, ಅಜಾತಶತ್ರು ರಾಜಕಾರಣಿ ಡಾ. ಮನಮೋಹನ್ ಸಿಂಗ್ ಅವರ ನಿವೃತ್ತಿ ಜೀವನ ನೆಮ್ಮದಿಯಾಗಿರಲಿ. ಅವರ ಅಪಾರ ಜ್ಞಾನ ಭಾರತಕ್ಕೆ ಸಿಗುತ್ತಿರಲಿ. ಅವರು ಉತ್ತಮ ಆರೋಗ್ಯದಿಂದ ನೂರ್ಕಾಲ ಬಾಳಲಿ ಎಂದು ಹಾರೈಸುತ್ತೇನೆ.
– ಸಂತೋಷ್ ಲಾಡ್, ಸಚಿವರು




