ಚಿತ್ರದುರ್ಗ: ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗಧಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪೋಷಕರು https://cbseitms.rcil.gov.in/nvs/AdminCard/AdomCard ಈ ವೆಬ್ಸೈಟ್ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.



