ಬಿಜೆಪಿಯಲ್ಲಿ ಅಧಿಕಾರ, ಹುದ್ದೆ ಪಡಿಬೇಕು ಅಂದ್ರೆ ಒಂದೋ ಪುಡಿ ರೌಡಿಗಳಾಗಿರಬೇಕು, ಇಲ್ಲ ರೇಪಿಸ್ಟ್ ಆಗಿರಬೇಕೋ, ಕನಿಷ್ಠ ಪಕ್ಷ ಎರಡ್ಮೂರು ಬಾರಿ ಜೈಲಿಗಾದರೂ ಹೋಗಿ ಬಂದಿರಬೇಕು. ಅಂತವರಿಗಾಗಿಯೇ ಪ್ರತ್ಯೇಕ ಸೆಲ್ ಮಾಡಿಕೊಂಡಿರುವ BJP Karnataka ಪವಿತ್ರ ಖಾದಿ ಬಟ್ಟೆ ಬಗ್ಗೆ ಮಾತಾಡುವುದು ಹಾಸ್ಯಸ್ಪದವಲ್ಲ, ಯಾವ ನೈತಿಕತೆಯೂ ಇಲ್ಲ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿಯ ಅಧ್ಯಕ್ಷನೇ ಚೆಕ್ ಮೂಲಕ ಲಂಚ ಪಡೆದು ಹುದ್ದೆ ಗಿಟ್ಟಿಸಿಕೊಂಡಿರುವಾಗ, ಕೇಂದ್ರದ ಗೃಹ ಸಚಿವರನ್ನೇ ಕೋರ್ಟ್ ಗಡಿಪಾರು ಮಾಡಿರುವಾಗ, ರಾಜಧರ್ಮ ಪಾಲಿಸದ ಪ್ರಧಾನಮಂತ್ರಿಯೇ ಇರುವಾಗ ಉಳಿದವರದ್ದು ಯಥಾ ರಾಜಾ, ತಥಾ ಪಟಾಲಂ ಅಲ್ವೇ.
ಆರ್.ಎಸ್ಎಸ್ ಬೆಳಕಿನ ಸಾಮ್ರಾಜ್ಯವೋ, ದೇಶಕ್ಕೆ ಅಂಟಿದ ಕಗ್ಗತ್ತಲೆಯ ಕಾರ್ಮೋಡವೋ ಎಂಬುದು ದೇಶದ ಜನರಿಗೆ ಗೊತ್ತಿದೆ. ಆರ್.ಎಸ್.ಎಸ್ ಅಂತರಂಗಗಳು ನರಕದ ಗರ್ಭಗುಡಿಯೊಳಗೆ ಬಚ್ಚಿಟ್ಟಿದ್ದಕ್ಕಿಂತ, ಹೂತಿಟ್ಟಿದ್ದೇ ಹೆಚ್ಚು. ಇಂತಹ ಪಾತಕಿತನಗಳನ್ನು ಬಯಲು ಮಾಡುತ್ತಲೇ ಇರುತ್ತೇನೆ. ಎರಡು ರೂಪಾಯಿಯ ಗತಿಗೇಡಿ ಭಕ್ತರ ಅಪಪ್ರಚಾರಕ್ಕೆ ಕಿವಿಗೊಡುವ ಪ್ರಶ್ನೆಯೇ ಇಲ್ಲ.
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ




