ಪತ್ತೆಗೆ ಪೊಲೀಸ್ ಇಲಾಖೆ ಮನವಿ
ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿದ್ದಾನೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿಲ್ಲ. ಬೈಕಿನ ಭಾವಚಿತ್ರ ದೊರಕಿದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




