ಪತ್ತೆಗೆ ಪೊಲೀಸ್ ಇಲಾಖೆ ಮನವಿ
ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿದ್ದಾನೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿಲ್ಲ. ಬೈಕಿನ ಭಾವಚಿತ್ರ ದೊರಕಿದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


