ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಾರಣಕೊಳ್ಳ, ರಂಗದೋಳಿ, ರಾಮಾಪೂರ, ಮಾಸ್ತಿಹೊಳಿ, ಕಬಲಾಪೂರ ಹಾಗೂ ಚಂದಗಡ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತಯಾಚಿಸಿದ ಪ್ರಿಯಾಂಕಾ ಜಾರಕಿಹೊಳಿ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ

ಕಳೆದ 6 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ.ಇನ್ನೂ ಹೆಚ್ಚಿನ ಸಮಾಜ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ನನಗೆ ಲೋಕಸಭೆ ಅಭ್ಯರ್ಥಿಯನ್ನಾಗಿ ಮಾಡಿದೆ. ನಿಮ್ಮ ಮನೆ ಮಗಳಂತೆ ಕೆಲಸ ಮಾಡಲು ಈ ಚುನಾವಣೆಯಲ್ಲಿ ನನಗೆ ಆಶೀರ್ವದಿಸಿ. ನಿಮ್ಮ ಜೊತೆಯಲ್ಲಿಯೇ ಇದ್ದು ಕೆಲಸ ಮಾಡುವೆ ಎಂದು ಮನವಿ ಮಾಡಿದರು
ಈ ಸಂದರ್ಭದಲ್ಲಿ ವಿವಿಧ ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



