ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಮಾವನೂರ, ಪಾಶ್ಚಾಪೂರ ಹಾಗೂ ರುಸ್ತಂಪೂರ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ

ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿದ ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲ ಮಾಡಿಕೊಡುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಒತ್ತು ನೀಡಿದೆ. ಹೀಗಾಗಿ ಮೇ 07 ರಂದು ಕೈ ಚಿಹ್ನೆಗೆ ಮತ ಚಲಾಯಿಸುವ ಮೂಲಕ ಪ್ರಚಂಡ ಮತಗಳಿಂದ ನನ್ನನ್ನು ಸಂಸದೆಯಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




