ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ರಂಗಭೂಮಿಗೆ ಸಂಬಂಧಿಸಿದಂತೆ, ಈಗಾಗಲೇ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿಧ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ ಈ ಬಹುಮಾನ ನೀಡಲಾಗುವುದು.
2024-25ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಈ ಬಹುಮಾನಕ್ಕಾಗಿ ಆಹ್ವಾನಿಸಲಾಗಿದ್ದು, ಪ್ರತಿ ಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಈ ಬಹುಮಾನದ ಮೊತ್ತ ರೂ.25,000/-ಗಳಾಗಿರುತ್ತವೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡಲು ಕೋರಲಾಗಿದೆ.



