ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕರು ನಾಗರಾಜ ತಿಳಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬಿ.ಐ.ಇ.ಟಿ ರಸ್ತೆ ದಾವಣಗೆರೆ ವಿದ್ಯಾರ್ಥಿ ನಿಲಯ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು ಹೆಚ್ಚುವರಿಯಾಗಿ 200 ವಿದ್ಯಾರ್ಥಿನಿಯರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಾಗಿರುವುದರಿಂದ ನಗರದ ಮಧ್ಯಭಾಗದಲ್ಲಿ ಕನಿಷ್ಠ 20 ಶೌಚಾಲಯ 20 ಸ್ನಾನಗೃಹ, ಮೂಲಭೂತ ಸೌಲಭ್ಯಗಳುಳ್ಳ ಸುಸಜ್ಜಿತ ಕಟ್ಟಡವು ಬಾಡಿಗೆಗೆ ಬೇಕಾಗಿದೆ.




