ದಾವಣಗೆರೆ: ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡಗಳು ಅವಶ್ಯಕತೆ ಇರುತ್ತದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಟ್ಟಡಗಳು ಅಗತ್ಯ ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಜುಲೈ 1 ರೊಳಗಾಗಿ ಅಂಚೆ ಮೂಲಕ, ಖುದ್ದಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿ.ಮಲ್ಲಿಕಾರ್ಜುನ ದ್ವಿಪಥ ರಸ್ತೆ(ಹೊಸ ರಿಂಗ್ ರಸ್ತೆ) ಶ್ರೀಮತಿ ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್, ಶ್ರೀದೇವರಾಜು ಅರಸು ಭವನ ದಾವಣಗೆರೆ ಇವರನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಧಿಕಾರಿ ತಿಳಿಸಿದ್ದಾರೆ.




