ಪಂಚಮಸಾಲಿಗಳ ಮೇಲೆ ಲಾಠಿ ಪ್ರಹಾರ!
ಪೊಲೀಸರಿಗೆ ಬಹುಮಾನವಾಗಿ 10 ಸಾವಿರ!!
ಹಿಂದೂ ವಿರೋಧಿ Indian National Congress – Karnataka ಸರ್ಕಾರಕ್ಕೆ ಧಿಕ್ಕಾರ..
ಬೆಳಗಾವಿಯ ಸುವರ್ಣಸೌಧದ ಬಳಿ ಮೀಸಲಾತಿಗಾಗಿ ನಡೆಯುತ್ತಿದ್ದ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರ ಲಾಠಿಚಾರ್ಚ್ ಮಾಡಿಸಿ, ಸರ್ವಾಧಿಕಾರಿಯಂತೆ ವರ್ತಿಸಿತ್ತು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪಂಚಮಸಾಲಿ ಹೋರಾಟಗಾರರನ್ನು ಅಟ್ಟಾಡಿಸಿ ಹೊಡೆದು ರಕ್ತ ಹರಿಸಿದ್ದ ಪೊಲೀಸರಿಗೆ ಬಹುಮಾನ ಘೋಷಿಸಿದೆ Siddaramaiah ಹಿಟ್ಲರ್ ಸರ್ಕಾರ!
ಪ್ರತಿಭಟನಾಕಾರರ ಮೇಲೆ ಭರ್ಜರಿಯಾಗಿ ಲಾಠಿ ಬೀಸಿದ್ದಕ್ಕೆ ಬೆಳಗಾವಿ ನಗರದ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಆರ್.ಗಡ್ಡೇಕರ ಅವರಿಗೆ ಉತ್ತಮ ಕರ್ತವ್ಯ ನಿರ್ವಹಣೆ ಹೆಸರಲ್ಲಿ ₹10,000 ಬಹುಮಾನ ನೀಡಲಾಗಿದೆ.

ಆಕಸ್ಮಿಕ ಗೃಹಮಂತ್ರಿಗಳೇ DR. G Parameshwara ಅವರೇ ಪಂಚಮಸಾಲಿಗಳ ಮೇಲೆ ಅಮಾನುಷವಾಗಿ ಲಾಠಿಚಾರ್ಚ್ ಮಾಡಿಸಿದಿರಿ. ಜತೆಗೆ ಕಾಂಗ್ರೆಸ್ ಬೆಂಬಲಿತ ಗೂಂಡಾಗಳು ಸುವರ್ಣಸೌಧದೊಳಕ್ಕೆ ನುಗ್ಗಿ ಓರ್ವ ವಿಧಾನ ಪರಿಷತ್ ಸದಸ್ಯನ ಕೊಲೆಗೆ ಯತ್ನಿಸಿದ್ದಾರೆ. ಇದು ನಿಮ್ಮ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವೋ? ಅಥವಾ ನಿಮ್ಮ ಇಲಾಖೆಯ ಪೊಲೀಸರ ಭದ್ರತಾ ವೈಫಲ್ಯವೋ?
ಯಾರನ್ನು ಮೆಚ್ವಿಸಲು, ಖುಷಿಪಡಿಸಲು ಪೊಲೀಸರಿಗೆ ಬಹುಮಾನ?
– ಜೆಡಿಎಸ್




