ಪಂಚಮಸಾಲಿಗಳ ಮೇಲೆ ಲಾಠಿ ಪ್ರಹಾರ!
ಪೊಲೀಸರಿಗೆ ಬಹುಮಾನವಾಗಿ 10 ಸಾವಿರ!!
ಹಿಂದೂ ವಿರೋಧಿ Indian National Congress – Karnataka ಸರ್ಕಾರಕ್ಕೆ ಧಿಕ್ಕಾರ..
ಬೆಳಗಾವಿಯ ಸುವರ್ಣಸೌಧದ ಬಳಿ ಮೀಸಲಾತಿಗಾಗಿ ನಡೆಯುತ್ತಿದ್ದ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರ ಲಾಠಿಚಾರ್ಚ್ ಮಾಡಿಸಿ, ಸರ್ವಾಧಿಕಾರಿಯಂತೆ ವರ್ತಿಸಿತ್ತು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪಂಚಮಸಾಲಿ ಹೋರಾಟಗಾರರನ್ನು ಅಟ್ಟಾಡಿಸಿ ಹೊಡೆದು ರಕ್ತ ಹರಿಸಿದ್ದ ಪೊಲೀಸರಿಗೆ ಬಹುಮಾನ ಘೋಷಿಸಿದೆ Siddaramaiah ಹಿಟ್ಲರ್ ಸರ್ಕಾರ!
ಪ್ರತಿಭಟನಾಕಾರರ ಮೇಲೆ ಭರ್ಜರಿಯಾಗಿ ಲಾಠಿ ಬೀಸಿದ್ದಕ್ಕೆ ಬೆಳಗಾವಿ ನಗರದ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಆರ್.ಗಡ್ಡೇಕರ ಅವರಿಗೆ ಉತ್ತಮ ಕರ್ತವ್ಯ ನಿರ್ವಹಣೆ ಹೆಸರಲ್ಲಿ ₹10,000 ಬಹುಮಾನ ನೀಡಲಾಗಿದೆ.

ಆಕಸ್ಮಿಕ ಗೃಹಮಂತ್ರಿಗಳೇ DR. G Parameshwara ಅವರೇ ಪಂಚಮಸಾಲಿಗಳ ಮೇಲೆ ಅಮಾನುಷವಾಗಿ ಲಾಠಿಚಾರ್ಚ್ ಮಾಡಿಸಿದಿರಿ. ಜತೆಗೆ ಕಾಂಗ್ರೆಸ್ ಬೆಂಬಲಿತ ಗೂಂಡಾಗಳು ಸುವರ್ಣಸೌಧದೊಳಕ್ಕೆ ನುಗ್ಗಿ ಓರ್ವ ವಿಧಾನ ಪರಿಷತ್ ಸದಸ್ಯನ ಕೊಲೆಗೆ ಯತ್ನಿಸಿದ್ದಾರೆ. ಇದು ನಿಮ್ಮ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವೋ? ಅಥವಾ ನಿಮ್ಮ ಇಲಾಖೆಯ ಪೊಲೀಸರ ಭದ್ರತಾ ವೈಫಲ್ಯವೋ?
ಯಾರನ್ನು ಮೆಚ್ವಿಸಲು, ಖುಷಿಪಡಿಸಲು ಪೊಲೀಸರಿಗೆ ಬಹುಮಾನ?
– ಜೆಡಿಎಸ್



