ಚಿತ್ರದುರ್ಗ: ಚಿತ್ರದುರ್ಗ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
- ಕಲಾಗ್ರಾಮದಲ್ಲಿ ಸ್ಪರ್ಶ ಮಕ್ಕಳ ನಾಟಕೋತ್ಸವ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025ರ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಶಿವಮೊಗ್ಗ ವಿಭಾಗದ ಉಪಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ಉದ್ಘಾಟನೆ ನೆರವೇರಿಸಿ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಚಿತ್ರ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಿಂಗೆ, ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಂತೇಶ್, ಮೋಟಾರು ವಾಹನ ನಿರೀಕ್ಷಕ ಪ್ರಕಾಶ ಹಾಗೂ ಅಧೀಕ್ಷಕ ಸಿ.ಡಿ.ಹೇಮಂತ್ ಕುಮಾರ್ ಇದ್ದರು.




