ದಾವಣಗೆರೆ: 7-1-25 ರಿಂದ 13-1-25 ರಾಜಸ್ಥಾನದ ಜೈಪುರದಲ್ಲಿ ಹಿರಿಯರ ಪುರುಷ ಹಾಗೂ ಮಹಿಳೆಯರ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗಳು ಜನವರಿ ೭ ರಿಂದ ೧೩ ರವರೆಗೆ ನಡೆಯಲಿವೆ. ಈ ಪಂದ್ಯಾವಳಿಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಡಿ.16 ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ನಡೆಸಲಾಗುತ್ತದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಆಯ್ಕೆ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಸ್ಥಳೀಯ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಬಹುದು ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ ತಿಳಿಸಿದ್ದಾರೆ.




