ಧಾರವಾಡ: 2025-26 ನೇ ಸಾಲಿಗೆ ಏಪ್ರಿಲ್ 01, 2025 ರಿಂದ ಮಾರ್ಚ್ 31, 2026 ರವರೆಗೆ ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯಾಲಯಕ್ಕೆ ಅವಶ್ಯವಿರುವ ಲೇಖನಿ ಸಾಮಗ್ರಿಗಳನ್ನು ಪೂರೈಸಲು ಇ- ಟೆಂಡರ್ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 28, 2025 ರೋಳಗಾಗಿ ಟೆಂಡರ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.Kppp.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮಜೂನ್ 14 ರಂದು ‘ಗಜಲ್ ಸಂಚಿಕೆ-35’ ಸಾಂಸ್ಕೃತಿಕ ಹಬ್ಬ! ಬೆಂಗಳೂರು: ರಾಜಧಾನಿಯ ಗಜಲ್ ಪ್ರೇಮಿಗಳಿಗೊಂದು ಸಿಹಿ ಸುದ್ದಿ! ರಂಗಮಂಡಲ ಮತ್ತು ಶುಭದ ಟ್ರಸ್ಟ್ (ಬೆಂಗಳೂರು) ಜಂಟಿ ಆಶ್ರಯದಲ್ಲಿ “ಕನ್ನಡ ಗಜಲ್ ಯಾತ್ರೆ 100 – ನಮ್ಮ ಪ್ರೀತಿ ನೂರು ರೀತಿ” ಅಭಿಯಾನದ ಭಾಗವಾಗಿ ಅತ್ಯಂತ ಆಕರ್ಷಕ ‘ಗಜಲ್ ಸಂಚಿಕೆ 35’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬರುವ ಜೂನ್ 14, 2026ರ ಭಾನುವಾರ ಮಧ್ಯಾಹ್ನ 3:30ಕ್ಕೆ ಬೆಂಗಳೂರಿನ ಕೆಂಗೇರಿ ಉಪನಗರದ 1ನೇ ಹಂತದ ಸರ್. ಎಂ. ವಿ. ಬಡಾವಣೆಯಲ್ಲಿರುವ… Read more: ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್ಕಾಂಗ್ರೆಸ್ ಪಕ್ಷದಲ್ಲಿ ಪೇಮೆಂಟ್ ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್ಸ್ ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ. ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸದೇ ಇದ್ದ Narendra Modi ಯನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು? ಯಾವ ಜನರಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದರು ಎನ್ನುವ ಇತಿಹಾಸವಾದರೂ ಬಿಜೆಪಿಗೆ ನೆನಪಿದೆಯೇ? ಯಾವ ಚುನಾವಣೆಯನ್ನೂ ನಡೆಸದೇ, ಕನಿಷ್ಟಪಕ್ಷ Rashtriya Swayamsevak Sangh (RSS) ಸಂಘಪರಿವಾರದಲ್ಲೇ ಚುನಾವಣೆ ಎದುರಿಸದ ಮೋಹನ್ ಭಾಗವತ್ ಗೆ ಯಾವ ಜನರು… Read more: ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್ಸಿಎಂ DK Shivakumar ಸರ್ಕಾರದ ಖಾತೆ ಹಂಚಿಕೆ ಪ್ರಹಸನ, ಕಾಂಗ್ರೆಸ್ ಪಕ್ಷದ ನಿಜವಾದ ಆದ್ಯತೆಗಳೇನು ಅನ್ನುವುದನ್ನು ರಾಜ್ಯದ ಜನರ ಮುಂದೆ ಸಂಪೂರ್ಣವಾಗಿ ಬೆತ್ತಲು ಮಾಡಿದೆ! ಒಂದು ಕಡೆ ರಾಜ್ಯದ ಬೆನ್ನೆಲುಬಾದ ರೈತರು ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ಈ ಅತ್ಯಂತ ಮಹತ್ವದ ಸಮಯದಲ್ಲಿ ಕರ್ನಾಟಕಕ್ಕೆ ಒಬ್ಬ ಪೂರ್ಣಾವಧಿ ಕೃಷಿ ಸಚಿವರೇ ಇಲ್ಲ. ಬಿತ್ತನೆ ಬೀಜಗಳ ಲಭ್ಯತೆ, ರಸಗೊಬ್ಬರಗಳ ಪೂರೈಕೆ, ಬೆಳೆ ಸಾಲ, ಬೆಳೆ ವಿಮೆ, ಮಳೆ ಪರಿಸ್ಥಿತಿಯ ಅವಲೋಕನ, ಇವೆಲ್ಲದರ ಬಗ್ಗೆ ಕಾಳಜಿ ವಹಿಸಬೇಕಾದ ಕೃಷಿ ಇಲಾಖೆ… Read more: ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿಮೈಸೂರು: ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ‘ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ’ ಸಂಘಟನೆಯು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರದ ಮೂಲಕ ಮನವಿ ಮಾಡಿದೆ. ಸಂಘಟನೆಯ ಯುವ ಘಟಕದ ರಾಜ್ಯ ಅಧ್ಯಕ್ಷರಾದ ನವೀದ್ ಪಾಶಾ ಅವರ ನೇತೃತ್ವದಲ್ಲಿ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದು ಈ ಆಗ್ರಹಿಸಲಾಗಿದೆ. ಪತ್ರದ… Read more: ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಮತ್ತು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಜೂನ್ 9ರಂದು ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡರ ಸಂಸ್ಮರಣೆ ಹಾಗೂ ‘ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ’ ಕೃತಿ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಶೂದ್ರ ಶ್ರೀನಿವಾಸ್ ಅವರು ಈ ಮಹತ್ವದ ಕೃತಿಯನ್ನು ರಚಿಸಿದ್ದಾರೆ. ಗಣ್ಯರ ಉಪಸ್ಥಿತಿ: ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನ ‘ಎಚ್.ಎನ್.ಮಲ್ಟಿ ಮೀಡಿಯಾ ಸಭಾಂಗಣ’ದಲ್ಲಿ ಜೂನ್ 9ರ ಮಂಗಳವಾರ ಸಂಜೆ 5 ಗಂಟೆಗೆ ಕಾರ್ಯಕ್ರಮ ಜರುಗಲಿದೆ. ಶಾಸಕ ಬಿ.ಆರ್. ಪಾಟೀಲ ಅವರು… Read more: ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ




