ಧಾರವಾಡ: 2025-26 ನೇ ಸಾಲಿಗೆ ಏಪ್ರಿಲ್ 01, 2025 ರಿಂದ ಮಾರ್ಚ್ 31, 2026 ರವರೆಗೆ ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯಾಲಯಕ್ಕೆ ಅವಶ್ಯವಿರುವ ಲೇಖನಿ ಸಾಮಗ್ರಿಗಳನ್ನು ಪೂರೈಸಲು ಇ- ಟೆಂಡರ್ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 28, 2025 ರೋಳಗಾಗಿ ಟೆಂಡರ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.Kppp.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು, ಜನಮುಖಿಯಾದ ಸರ್ವರ ಕಲ್ಯಾಣ ರಾಷ್ಟ್ರವಾಗಿಸಲು ಬಾಬಾ ಸಾಹೇಬ್ ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಖ್ಯಾತ ನಾಟಕಕಾರರೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ವೈ. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಸರ್ಕಾರಿ ಕಲಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಕಲ್ಯಾಣ ರಾಷ್ಟ್ರವಾಗಲು ಯುವ ತಲೆಮಾರನ್ನು ತಯಾರುಮಾಡಲು ಪ್ರಾಥಮಿಕ ಶಿಕ್ಷಣದಿಂದಲೇ ಅಂಬೇಡ್ಕರರ ವಿಚಾರಧಾರೆಗಳು ಮನಮುಟ್ಟುವಂತ ಶಿಕ್ಷಣ ಕ್ರಮವನ್ನು ರೂಪಿಸಬೇಕು ಎಂದು ಕರೆನೀಡಿದರು. ಅಂಬೇಡ್ಕರ್ ಅವರನ್ನು… Read more: ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul GandhiOne of the BJP’s dangerous plans is to “gerrymander” all Lok Sabha seats to its advantage for the 2029 elections. The proposed Bills remove all Constitutional safeguards on delimitation, giving full power to the Delimitation Commission which the govt itself will appoint and direct. We have seen how BJP does this – it hijacked delimitation… Read more: Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಮತ್ತು ಕನ್ನಡದ ಲೇಖಕರೂ ಆಗಿರುವ ನಿತ್ಯಾನಂದ ಬಿ ಶೆಟ್ಟಿಯವರು ಒಂದು ಅದ್ಭುತವಾದ ಪುಸ್ತಕ ಬರೆದಿದ್ದಾರೆ.ಆ ಕೃತಿಯ ಹೆಸರು ಆಳವು ಅರಿಯದ ಭಾಷೆ – ಕಲೆ,ಸಮಾಜ, ಇತಿಹಾಸ. ಒಂದು ಕಾದಂಬರಿಯಂತೆ, ಕುತೂಹಲ ಹುಟ್ಟಿಸುತ್ತ ಓದಿಸಿಕೊಂಡು ಹೋಗುವ ಇಂತಹ ಒಂದು ಸಂಶೋಧನಾ ಕೃತಿ ಕನ್ನಡದಲ್ಲಂತೂ ಪ್ರಾಯಶಃ ಇದೇ ಮೊದಲು. ಓದು-ಬರಹ ಬಲ್ಲ ಸಾಮಾನ್ಯರಿಂದ ತೊಡಗಿ, ಮಹಾನ್ ಪಂಡಿತರನ್ನೂ ಏಕಕಾಲಕ್ಕೆ ಆವರಿಸಬಲ್ಲ ಪುಸ್ತಕ ಇದು. ಈ ಪುಸ್ತಕದ ಪ್ರತಿಯೊಂದು ಪದ, ಪ್ರತಿ ಸಾಲು ಓದುಗರನ್ನು ಹೇಗೆ ಹಿಡಿದಿಡುತ್ತದೆಯೆಂದರೆ ಇದನ್ನು… Read more: ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯಬೆಂಗಳೂರು: ನಮ್ಮ ಶಿಕ್ಷಣ ಕೇವಲ ಬದುಕುವ ದಾರಿಯಾಗಬಾರದು. ಅದರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಪ್ರಖ್ಯೂತ ಮಾನವೀಯತೆ ಇರಬೇಕು. ಈ ಗುಣಗಳಿಲ್ಲದ ಶಿಕ್ಷಣಕ್ಕೆ ಅರ್ಥವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಕರ್ನಾಟಕದ ಬಹುಮುಖ ಪರಂಪರೆಯನ್ನು ಬಿಂಬಿಸುವ ‘ಕನ್ನಡ ಸಾಮರಸ್ಯ ನೆಲೆಗಳು’ ಸರಣಿಯ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು. ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಗುರಿಯಿದ್ದು, ಇಂದು ಬಿಡುಗಡೆಯಾದ ಕೃತಿಗಳಲ್ಲದೆ ಇನ್ನುಳಿದ 59 ಪುಸ್ತಕಗಳು ಶೀಘ್ರದಲ್ಲೇ ಓದುಗರ ಕೈ… Read more: ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡಬೆಂಗಳೂರು: ಜೀವನೋಪಾಯಕ್ಕಾಗಿ ಪರ ರಾಜ್ಯಗಳಿಗೆ ವಲಸೆ ಹೋಗುವವರು ಆ ಮಣ್ಣಿನ ಭಾಷೆ ಕಲಿಯುವುದು ಮೂಲಭೂತ ಕರ್ತವ್ಯ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಕೈಗೊಂಡಿರುವ ಕ್ರಾಂತಿಕಾರಿ ನಿರ್ಧಾರವನ್ನು ಕರ್ನಾಟಕವೂ ತಕ್ಷಣ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಾರಾಷ್ಟ್ರದ ‘ಧೈರ್ಯದ’ ನಿರ್ಧಾರಕ್ಕೆ ಸ್ವಾಗತಿಸಿದ್ದು, ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ… Read more: ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ




