ದಾವಣಗೆರೆ: ಯುವ ಜನರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಡಿ.22 ರಂದು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಇಲ್ಲಿ ಪೋಷಕರಿಗೆ ಎರಡು ಗಂಟೆಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-222059, 9008343253 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.



