ದಾವಣಗೆರೆ: ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಗಸ್ಟ್ 26ರಂದು ಶ್ರೀ ಕೃಷ್ಣ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಈ ವೇಳೆ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿ ಶ್ರೀ ಕೃಷ್ಣ ಜಯಂತಿ ಶುಭಾಶಯ ಕೋರಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಲೋಕೇಶ್.ಪಿ.ಎನ್, ಆಹಾರ ಇಲಾಖೆಯ ಉಪನಿರ್ದೇಶಕರಾದ ಸಿದ್ದರಾಮ ಮರಿಹಾಳ್, ನಿವೃತ್ತ ಪ್ರಾಚಾರ್ಯರರಾದ ಶ್ರೀನಿವಾಸ್, ಯಾದವ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಕಾರ್ಯದರ್ಶಿ ಗಂಗಾಧರಪ್ಪ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




