ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಾರಾಗೃಹದ ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿ 43 ಮಂದಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ವರ್ಗಾವಣೆಯಾದ ಅಧಿಕಾರಿಗಳು:
ಜೈಲರ್ ಶಂಭು ಷಣ್ಮುಖಪ್ಪ ವೆನ್ನಾಲ- ಕೇಂದ್ರ ಕಾರಾಗೃಹ ಬೆಂಗಳೂರು
ಮುಖ್ಯ ವೀಕ್ಷಕಿ ಸುಮಿತ್ರಾ ಎಂ.ರಾಠೋಡ-ಕೇಂದ್ರ ಕಾರಾಗೃಹ ವಿಜಯಪುರ
ಹೆಡ್ ವಾರ್ಡರ್ ಗಣಪತಿ- ಸಾಗರ ಉಪ ಕಾರಾಗೃಹ
ಹೆಡ್ ವಾರ್ಡರ್ ಬಸವರಾಜ ಜಾಧವ-ಕೇಂದ್ರ ಕಾರಾಗೃಹ ಧಾರವಾಡ
ಹೆಡ್ ವಾರ್ಡರ್ ಪ್ರಭು- ಕೇಂದ್ರ ಕಾರಾ ಗೃಹ ಕಲಬುರಗಿ
ಮುಖ್ಯ ವೀಕ್ಷಕಿ ಶೈಲ ಸಿ.ಕೆ.- ಜಿಲ್ಲಾ ಕಾರಾಗೃಹ ದಾವಣಗೆರೆ
ವೀಕ್ಷಕ- ಜಿ.ಜಿ.ಮಂಜುನಾಥ-ತಾಲೂಕು ಉಪ ಕಾರಾಗೃಹ ಹುಬ್ಬಳ್ಳಿ
ವೀಕ್ಷಕ ಸಂತೋಷ್ ಕರಿಯಣ್ಣನವರ- ಜಿಲ್ಲಾ ಕಾರಾಗೃಹ ದಾವಣಗೆರೆ
ವೀಕ್ಷಕ ಶಿವಾ ನಂದ ಧನಪಾಲ್ – ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಲಮಾಣಿ- ಜಿಲ್ಲಾ ಕಾರಾಗೃಹ ಗದಗ
ವೀಕ್ಷಕ ನೂರಲಿ ಹುಸೇನಸಾಬ ಮುಜಾವರ -ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಕುಮಾರ್- ಕಲಬುರಗಿ
ವೀಕ್ಷಕ ಮಂಜುನಾಥ ಕಟಗಿ-ಹಾವೇರಿ ಜಿಲ್ಲಾ ಕಾರಾಗೃಹ




