ಹಸಿವು ಮುಕ್ತ ಕರ್ನಾಟಕದ ಉದ್ದೇಶಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ಈ ಹಿಂದೆ ನುಡಿದಂತೆ ಬಡವರಿಗೆ 10 ಕೆ ಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ನಡುವೆ ಕೇಂದ್ರ ಸರ್ಕಾರವು ಅಕ್ಕಿ ಕೊಡುತ್ತೇವೆ ಎಂದರೂ ರಾಜ್ಯ ಸರ್ಕಾರ ಅದನ್ನು ಸ್ವೀಕರಿಸುತ್ತಿಲ್ಲ ಎಂಬ ಬಾಲಿಷವಾದ ಆರೋಪ ಮಾಡಿರುವ ಬಿಜೆಪಿಯ ಪ್ರಹ್ಲಾದ್ ಜೋಷಿ ಅವರು ಈ ಹಿಂದೆ ಕೇಂದ್ರದ ಬಳಿ ಹಣಕೊಟ್ಟು ಅಕ್ಕಿ ಖರೀದಿಸಲು ವಿನಂತಿ ಮಾಡಿದಾಗ ಯಾವ ಕಾರಣಕ್ಕೆ ಹಿಂದೇಟು ಹಾಕಿದರು ಎಂಬುದನ್ನು ತಿಳಿಸಲಿ.
ಆದರೆ ದ್ವೇಷ ರಾಜಕಾರಣಕ್ಕೂ ಮೀರಿದ್ದು ಬಡವರ ಹಸಿವು. ಹೀಗಾಗಿ ನಮ್ಮ ಸರ್ಕಾರವು ಶರಣರ ನುಡಿಗೆ ಬದ್ಧವಾಗಿದ್ದು ಅದರಂತೆಯೇ ನಡೆಯಲು ಅನ್ನಭಾಗ್ಯ ಯೋಜನೆಯಡಿ 10 ಕೆ ಜಿ ಅಕ್ಕಿಯನ್ನು ಪೂರ್ಣವಾಗಿ ನೀಡುವ ನಿರ್ಧಾರವನ್ನು ಕೈಗೊಂಡಿದೆ.
– ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ




