ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಹಾಗೂ ಸಾಹಿತ್ಯ ಸಂಸ್ಕೃತಿ ವೇದಿಕೆ (ನೋಂ.), ಬೆಂಗಳೂರು ಅವರ ಸಹಯೋಗದಲ್ಲಿ ರಾಜ್ಯಮಟ್ಟದ ಬಂಜಾರ ಕಾವ್ಯ, ನಾಟಕ ಮತ್ತು ಸಾಹಿತ್ಯ ರಚನಾ ತರಬೇತಿ ಶಿಬಿರ ಆಯೋಜಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಶಿಬಿರವನ್ನು ರಾಮನಗರ ಜಿಲ್ಲೆಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ಭಾಗದಲ್ಲಿ ಏರ್ಪಡಿಸುತಿದ್ದು, ರಾಜ್ಯಾದ್ಯಂತ ಆಸಕ್ತ ಕಲಾವಿದರು ದಿನಾಂಕ:12.06.2025 ರ ಒಳಗಾಗಿ ಬಂಜಾರ ಅಕಾಡೆಮಿ ಕಚೇರಿಗೆ ನೊಂದಾಯಿಸಿಕೊಳ್ಳಲು ಅಥವಾ ಕಚೇರಿಗೆ ಖುದ್ದಾಗಿ ಅರ್ಚಿ ಸಲ್ಲಿಸಲು ಅಥವಾ ಅಂಚೆ, ಕೋರಿಯರ್ ಮೂಲಕ ಸ್ವವಿವರದೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸೂಚನೆ: ಶೇ.80% ಭಾಗ ಬಂಜಾರರು ಮತ್ತು ಶೇ.20% ಭಾಗ ಇತರರು ಭಾಗವಹಿಸಲು ಅವಕಾಶವಿದೆ.
ಸಂಪರ್ಕ ವಿಳಾಸ: ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002 ಹೆಚ್ಚಿನ ಮಾಹಿತಿಗಾಗಿ : 080-29917745 / ಸದಾಶಿವಯ್ಯ-9448029712




