ದಾವಣಗೆರೆ: ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಾಗೂ ಆರ್.ಎಲ್.ಕಾನೂನು ಕಾಲೇಜು ಸಹಯೋಗದಲ್ಲಿ ನವೆಂಬರ್ 11 ರಂದು ಸಂಜೆ 4 ಗಂಟೆಗೆ ನಗರದ ರಾಮ್-ಅಂಡ್ ಕೋ ವೃತ್ತದಲ್ಲಿ ತೃತೀಯ ಲಿಂಗಿಗಳ ಕಾನೂನಾತ್ಮಕ ಹಕ್ಕುಗಳು ಕುರಿತ ಆರ್.ಎಲ್.ಕಾಲೇಜಿನ ಕಾನೂನು ವಿದ್ಯಾರ್ಥಿಗಳಿಂದ ಕಾನೂನು ಅರಿವು ನೆರವು ಬೀದಿ ನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ವೇಲಾ.ಡಿ.ಕೆ ಉದ್ಘಾಟಿಸುವರು. ಆರ್..ಎಲ್.ಕಾನೂನು ಕಾಲೇಜು ಪ್ರಾಂಶುಪಾಲ ಬಿ.ಪಿ.ಬಸನಗೌಡ ಅಧ್ಯಕ್ಷತೆ ವಹಿಸುವರು. ಮಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣವರ, ಆರ್.ಎಲ್.ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ನಿರ್ದೇಶಕ ಡಾ.ಎಂ.ಸೋಮಶೇಖರಪ್ಪ ಭಾಗವಹಿಸುವರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ




