ತಾಲ್ಲೂಕು ಕೃಷಿಕ ಸಮಾಜ ಚುನಾವಣೆ

1 year ago

ದಾವಣಗೆರೆ: ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿಕ ಸಮಾಜದ ಚುನಾವಣೆಯು  ಡಿಸೆಂಬರ್ 15 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಹಾಗೂ ರೈತ ಸಂಪರ್ಕ ಕೇಂದ್ರ ನ್ಯಾಮತಿ ಈ ಸ್ಥಳಗಳಲ್ಲಿ ನಿಗಧಿಪಡಿಸಿಲು ರಾಜ್ಯ ಕೃಷಿಕ ಸಮಾಜದ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Leave a Reply