ದಾವಣಗೆರೆ: ಕಾಡಜ್ಜಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಸಿರಿಧಾನ್ಯ ಬೆಳೆಗಳ ಬೇಸಾಯ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ ಕುರಿತು ಮೂರು ದಿನಗಳ ಸಾಂಸ್ಥಿಕ ತರಬೇತಿಯನ್ನು ಡಿ.23 ರಿಂದ 25 ರವರೆಗೆ ಆಯೋಜಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಆಸಕ್ತ ರೈತ ಮಹಿಳೆಯರು ಹಾಗೂ ಸಂಘ ಸಂಸ್ಥೆಯವರು ಡಿ.19ರ ಒಳಗಾಗಿ ನೋಂದಾಯಿಸಬೇಕು. ರೈತರು ಕಡ್ಡಾಯವಾಗಿ ಎಫ್ಐರಡಿ(FID) ಸಂಖ್ಯೆ ಅಥವಾ ಚುನಾವಣಾ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9844295795, 8861536658 ನ್ನು ಸಂಪರ್ಕಿಸಬಹುದು.




