ದಾವಣಗೆರೆ: ಹೊನ್ನಾಳಿ- ನ್ಯಾಮತಿ ಅವಳಿ ಕ್ಷೇತ್ರದಲ್ಲಿ ಅಕ್ರಮವಾಗಿ ವಕ್ಫ್ ಬೋರ್ಡ್ ಗೆ ಸರ್ಕಾರಿ ಜಾಗ ಹಾಗೂ ಗೋಮಾಳ ಜಮೀನನ್ನು ನೀಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುಂಕದಕಟ್ಟೆ ಗ್ರಾಮದ ಸರ್ವೇ ನಂಬರ್ 22 ರಲ್ಲಿರುವ 8 ಎಕರೆ 11 ಗುಂಟೆ ವಕ್ಫ್ ಬೋರ್ಡ್ ಗೆ ನೀಡಿದ್ದು ಗ್ರಾಮಸ್ಥರ ಜೊತೆ ರೇಣುಕಾಚಾರ್ಯ ಪ್ರತಿಭಟನೆ ನಡೆಸಿದರು.
ಇದೇ ರೀತಿ ಒಟ್ಟು ಹೊನ್ನಾಳಿ ತಾಲೂಕಿನಲ್ಲಿ ರಾಘವೇಂದ್ರ ಸ್ವಾಮಿ ಮಠದ ಅಕ್ಕಪಕ್ಕ ಹಾಗೂ ತುಂಗಭದ್ರಾ ಸೇತುವೆ ಪಕ್ಕದಲ್ಲಿ ಮತ್ತು ಸುಂಕದಕಟ್ಟೆ ಗ್ರಾಮದಲ್ಲಿ 70 ಎಕರೆ ವಕ್ಫ್ ಬೋರ್ಡ್ ಹೆಸರಿನಲ್ಲಿ ನಕಲಿ ದಾಖಲೆಯಲ್ಲಿ ಮೂಲಕ ಒತ್ತುವರಿ ಮಾಡಲಾಗಿದೆ ಈ ಕೂಡಲೇ ಈ ಕಾಂಗ್ರೆಸ್ ಸರ್ಕಾರವು ದಾಖಲೆಯನ್ನು ರದ್ದು ಮಾಡಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ, ನರೇಂದ್ರ ಮೋದಿ ಅವರಿಗೆ ಈ ಕಪ್ಪು ಚುಕ್ಕೆ ಎಂಬ ವಕ್ಫ್ ಬೋರ್ಡ್ ಈ ಕೂಡಲೇ ರದ್ದು ಮಾಡಬೇಕೆಂದು ವಿನಂತಿಸಿದರು.




