ಛಲವಾದಿ ನಾರಾಯಣಸ್ವಾಮಿ ಅವರು ಆರೆಸ್ಸೆಸ್ ಚಡ್ಡಿಯನ್ನು ತಲೆಯ ಮೇಲೆ ಹೊತ್ತ ಗಳಿಗೆಯಿಂದಲೇ ಅವರಲ್ಲಿ ಮನುವಾದದ ಬುದ್ಧಿ ಬಂದಿದೆ. ಹೀಗಾಗಿ ಅವರ ಮಾತುಗಳು ಎಲ್ಲೆ ಮೀರುತ್ತಿವೆ.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ಬಾಬಾ ಸಾಹೇಬರ ಚುನಾವಣಾ ಸೋಲಿನಲ್ಲಿ ಸಾವರ್ಕರ್ ಪಾತ್ರದ ಕುರಿತು ಅವರು ಸವಾಲು ಹಾಕಿದ್ದರು. ಅದಕ್ಕೆ ನಾನು ದಾಖಲೆಯನ್ನೂ ನೀಡಿದ್ದೆ. ಅವರಲ್ಲಿ ಸ್ವಲ್ಪವಾದರೂ ಗೌರವ ಉಳಿದಿದ್ದರೆ ರಾಜೀನಾಮೆ ಕೊಡಲಿ. ಬಳಿಕ ಯಾವ ಪ್ರಶ್ನೆ ಕೇಳಿದರೂ ಉತ್ತರ ನೀಡುತ್ತೇನೆ.
ಪ್ರಧಾನಿ ಮೋದಿಯವರನ್ನು ಸಮಾಜದ ಪ್ರತಿಯೊಬ್ಬ ಪ್ರಜೆಯೂ ಪ್ರಶ್ನೆ ಮಾಡುವ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ. ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಕಿರುವ ಹುಲಿಗಳು. ಅದನ್ನು ತಿಳಿದುಕೊಳ್ಳಲಿ ಅವರು.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




