ಛಲವಾದಿ ನಾರಾಯಣಸ್ವಾಮಿ ಅವರು ಆರೆಸ್ಸೆಸ್ ಚಡ್ಡಿಯನ್ನು ತಲೆಯ ಮೇಲೆ ಹೊತ್ತ ಗಳಿಗೆಯಿಂದಲೇ ಅವರಲ್ಲಿ ಮನುವಾದದ ಬುದ್ಧಿ ಬಂದಿದೆ. ಹೀಗಾಗಿ ಅವರ ಮಾತುಗಳು ಎಲ್ಲೆ ಮೀರುತ್ತಿವೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಾಬಾ ಸಾಹೇಬರ ಚುನಾವಣಾ ಸೋಲಿನಲ್ಲಿ ಸಾವರ್ಕರ್ ಪಾತ್ರದ ಕುರಿತು ಅವರು ಸವಾಲು ಹಾಕಿದ್ದರು. ಅದಕ್ಕೆ ನಾನು ದಾಖಲೆಯನ್ನೂ ನೀಡಿದ್ದೆ. ಅವರಲ್ಲಿ ಸ್ವಲ್ಪವಾದರೂ ಗೌರವ ಉಳಿದಿದ್ದರೆ ರಾಜೀನಾಮೆ ಕೊಡಲಿ. ಬಳಿಕ ಯಾವ ಪ್ರಶ್ನೆ ಕೇಳಿದರೂ ಉತ್ತರ ನೀಡುತ್ತೇನೆ.
ಪ್ರಧಾನಿ ಮೋದಿಯವರನ್ನು ಸಮಾಜದ ಪ್ರತಿಯೊಬ್ಬ ಪ್ರಜೆಯೂ ಪ್ರಶ್ನೆ ಮಾಡುವ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ. ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಕಿರುವ ಹುಲಿಗಳು. ಅದನ್ನು ತಿಳಿದುಕೊಳ್ಳಲಿ ಅವರು.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




