ಬೆಂಗಳೂರು: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್ ಸರ್ಕಾರ ಎಷ್ಟೇ ದೊಡ್ಡ ಸವಾಲುಗಳನ್ನಾದರೂ ಸ್ವೀಕರಿಸಲು ಸಿದ್ಧವಿದೆ. ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದಿದ್ದಾರೆ.



