ಅಮೇರಿಕಾ ಅಲ್ಲಿನ ಭಾರತೀಯರನ್ನು ಸೇನಾ ವಿಮಾನದ ಮೂಲಕ ಸಂಕೋಲೆಯಲ್ಲಿ ಬಂಧಿಸಿ ಭಾರತಕ್ಕೆ ಹಿಂದಕ್ಕೆ ಕಳುಹಿಸಿದೆ. ಇದು ಪ್ರತಿಯೊಬ್ಬ ಭಾರತೀಯ ಮತ್ತು ಭಾರತ ದೇಶಕ್ಕೆ ಮಾಡಿದ ಅವಮಾನ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಅಮೆರಿಕಾ ಭಾರತೀಯರನ್ನು ಗಡೀಪಾರು ಮಾಡಿರುವ ಬಗ್ಗೆ ಹಾಗೂ ನಮ್ಮ ನೆಲದಲ್ಲಿ ಮಿಲಿಟರಿ ವಿಮಾನವನ್ನು ಇಳಿಸುವ ಬದಲು ಗೌರವದಿಂದ ಭಾರತೀಯರನ್ನು ಮರಳಿ ಕರೆತರಲು ನಮ್ಮದೇ ವಿಮಾನವನ್ನು ಏಕೆ ಕಳುಹಿಸಲಿಲ್ಲ ಎಂಬ ಬಗ್ಗೆ ಮೋದಿ ಸರ್ಕಾರ ಭಾರತೀಯರಿಗೆ ಸ್ಪಷ್ಟನೆ ನೀಡಬೇಕು.
ಅಮೇರಿಕಾ ಸರ್ಕಾರ ಭಾರತೀಯ ನಾಗರಿಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರೂ ಪ್ರಧಾನಿ ಮೋದಿಯವರು ಮೌನವಾಗಿರುವುದನ್ನು ಕಾಂಗ್ರೆಸ್ ಪಕ್ಷ ಹಾಗೂ INDIA ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
– ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ




