ಅಮೇರಿಕಾ ಅಲ್ಲಿನ ಭಾರತೀಯರನ್ನು ಸೇನಾ ವಿಮಾನದ ಮೂಲಕ ಸಂಕೋಲೆಯಲ್ಲಿ ಬಂಧಿಸಿ ಭಾರತಕ್ಕೆ ಹಿಂದಕ್ಕೆ ಕಳುಹಿಸಿದೆ. ಇದು ಪ್ರತಿಯೊಬ್ಬ ಭಾರತೀಯ ಮತ್ತು ಭಾರತ ದೇಶಕ್ಕೆ ಮಾಡಿದ ಅವಮಾನ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅಮೆರಿಕಾ ಭಾರತೀಯರನ್ನು ಗಡೀಪಾರು ಮಾಡಿರುವ ಬಗ್ಗೆ ಹಾಗೂ ನಮ್ಮ ನೆಲದಲ್ಲಿ ಮಿಲಿಟರಿ ವಿಮಾನವನ್ನು ಇಳಿಸುವ ಬದಲು ಗೌರವದಿಂದ ಭಾರತೀಯರನ್ನು ಮರಳಿ ಕರೆತರಲು ನಮ್ಮದೇ ವಿಮಾನವನ್ನು ಏಕೆ ಕಳುಹಿಸಲಿಲ್ಲ ಎಂಬ ಬಗ್ಗೆ ಮೋದಿ ಸರ್ಕಾರ ಭಾರತೀಯರಿಗೆ ಸ್ಪಷ್ಟನೆ ನೀಡಬೇಕು.
ಅಮೇರಿಕಾ ಸರ್ಕಾರ ಭಾರತೀಯ ನಾಗರಿಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರೂ ಪ್ರಧಾನಿ ಮೋದಿಯವರು ಮೌನವಾಗಿರುವುದನ್ನು ಕಾಂಗ್ರೆಸ್ ಪಕ್ಷ ಹಾಗೂ INDIA ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
– ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ




