ಅಮೇರಿಕಾ ಅಲ್ಲಿನ ಭಾರತೀಯರನ್ನು ಸೇನಾ ವಿಮಾನದ ಮೂಲಕ ಸಂಕೋಲೆಯಲ್ಲಿ ಬಂಧಿಸಿ ಭಾರತಕ್ಕೆ ಹಿಂದಕ್ಕೆ ಕಳುಹಿಸಿದೆ. ಇದು ಪ್ರತಿಯೊಬ್ಬ ಭಾರತೀಯ ಮತ್ತು ಭಾರತ ದೇಶಕ್ಕೆ ಮಾಡಿದ ಅವಮಾನ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಮೆರಿಕಾ ಭಾರತೀಯರನ್ನು ಗಡೀಪಾರು ಮಾಡಿರುವ ಬಗ್ಗೆ ಹಾಗೂ ನಮ್ಮ ನೆಲದಲ್ಲಿ ಮಿಲಿಟರಿ ವಿಮಾನವನ್ನು ಇಳಿಸುವ ಬದಲು ಗೌರವದಿಂದ ಭಾರತೀಯರನ್ನು ಮರಳಿ ಕರೆತರಲು ನಮ್ಮದೇ ವಿಮಾನವನ್ನು ಏಕೆ ಕಳುಹಿಸಲಿಲ್ಲ ಎಂಬ ಬಗ್ಗೆ ಮೋದಿ ಸರ್ಕಾರ ಭಾರತೀಯರಿಗೆ ಸ್ಪಷ್ಟನೆ ನೀಡಬೇಕು.
ಅಮೇರಿಕಾ ಸರ್ಕಾರ ಭಾರತೀಯ ನಾಗರಿಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರೂ ಪ್ರಧಾನಿ ಮೋದಿಯವರು ಮೌನವಾಗಿರುವುದನ್ನು ಕಾಂಗ್ರೆಸ್ ಪಕ್ಷ ಹಾಗೂ INDIA ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
– ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ




