ಲೋಗೋ ಉದ್ಘಾಟನೆ
ದಾವಣಗೆರೆ: ದಾವಣಗೆರೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವದ ಲೋಗೋವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನರವರು ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಬೆಂಗಳೂರಿನ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಚಮನ್ ಸಾಬ್ ಕೆ, ದೂಡ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ದೂಡ ಆಯುಕ್ತ ತಿಮ್ಮಣ್ಣ ಹುಲ್ಲುಮನೆ, ಯುವಜನ ಸೇವೆ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಸಮರ್ಥ ಶಾಮನೂರು, ಪಾಲಿಕೆ ಸದಸ್ಯ ಸಾಗರ್ ಎಲ್.ಹೆಚ್., ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಮಂಜುನಾಥ್ ಮಾಗನಹಳ್ಳಿ ಶಂಭು ಉರೇಕೊಂಡಿ, ಶಿವರತ್ನನ್, ರಂಗಸ್ವಾಮಿ, ತಾಹಿರ್, ಮುಜಾಹಿದ್ ಪಾಷ, ನವೀನ್ ಕಕ್ಕರಗೊಳ್ಳ, ತಿಪ್ಪೇಶ್ ಮತ್ತಿತರರು ಇದ್ದರು.




